ಕರ್ನಾಟಕದಲ್ಲಿ ಲಸಿಕೆ ಕೊರತೆ; ಮುಖ್ಯ ಕಾರ್ಯದರ್ಶಿಗಳು ಹೇಳಿದ್ದೇನು?

ಬೆಂಗಳೂರು, ಮೇ 12; ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕೋವಿಡ್ ಸೋಂಕಿನ ವಿರುದ್ಧದ ಲಸಿಕೆ ಕೊರತೆ ಉಂಟಾಗಿದೆ. ಸಾಲುಗಟ್ಟಿ ಜನರು ನಿಂತರೂ ಲಸಿಕೆ ಸಿಗುತ್ತಿಲ್ಲ. ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಮಾತನಾಡಿದ್ದಾರೆ. ಬುಧವಾರ ಮಾಧ್ಯಮಗಳ ಜೊತೆ ಮಾತನಾಡಿದ ಪಿ. ರವಿ ಕುಮಾರ್, "ಕೆಲವು ದಿನಗಳು ಅಲ್ಲ ತಿಂಗಳುಗಳೇ ಆಗಬಹುದು" ಎಂದು ಲಸಿಕೆ ಬಗ್ಗೆ ಹೇಳಿಕೆ ನೀಡಿದ್ದಾರೆ.

వాట్సాప్ గ్రూప్ లో షేర్ చేయండి