ಎಚ್ಡಿಕೆ ಕೊಟ್ಟಿದ್ದು ಮಾಹಿತಿ ತಪ್ಪು ಎಂದು ಸಾರಲು, ಸಿಎಂ ಪ್ರೆಸ್ ಕಾನ್ಫರೆನ್ಸ್ ಕರೆದರೇ?

ಬೆಂಗಳೂರು, ಮೇ 13: ಗುರುವಾರ ಸಂಜೆ ಐದು ಗಂಟೆಗೆ ಕರೆಯಲಾಗಿದ್ದ ಮಾಧ್ಯಮ ಗೋಷ್ಠಿಯ ಬಗ್ಗೆ ಸಾಕಷ್ಟು ನಿರೀಕ್ಷೆಗಳಿದ್ದವು. ಕೋವಿಡ್ ಪ್ಯಾಕೇಜ್ ಏನಾದರೂ ಸಿಎಂ ಪ್ರಕಟಿಸುತ್ತಾರಾ ಎನ್ನುವುದು ಚರ್ಚೆಯ ವಿಷಯವಾಗಿತ್ತು. ಆದರೆ, ನಿರೀಕ್ಷೆ ಹುಸಿಯಾಗಿ, ಕೋವಿಡ್ ನಿರ್ವಹಣೆಯ ವಿಚಾರದಲ್ಲಿ ಸರಕಾರ ತೆಗೆದುಕೊಂಡ ಕ್ರಮದ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳು, ಸಚಿವರಾದ ಡಾ.ಅಶ್ವಥ್ ನಾರಾಯಣ, ಆರ್.ಅಶೋಕ್, ಡಾ.ಸುಧಾಕರ್, ಅರವಿಂದ ಲಿಂಬಾವಳಿ ವಿವರಣೆಯನ್ನು

వాట్సాప్ గ్రూప్ లో షేర్ చేయండి