ಶಿಕ್ಷಕ ಸಮುದಾಯದಿಂದ \"ಗಾಂಧಿಗಿರಿ\" ಅಭಿಯಾನಕ್ಕೆ ಚಾಲನೆ!

ಬೆಂಗಳೂರು, ಮೇ. 20: "ಕೊರೊನಾ ಸಂಕಷ್ಟಕ್ಕೆ ನಲುಗಿರುವ ಖಾಸಗಿ ಶಾಲಾ ಶಿಕ್ಷಕರಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿ ನ್ಯಾಯ ಒದಗಿಸಿ. ಇಲ್ಲವೇ ನೀವೆಲ್ಲರೂ ರಾಜೀನಾಮೆ ನೀಡಿ ನಮ್ಮ ಹೋರಾಟಕ್ಕೆ ಧ್ವನಿಯಾಗಿ" ಕೊರೊನಾ ಸಂಕಷ್ಟಕ್ಕೆ ಒಳಗಾಗಿರುವ ಖಾಸಗಿ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ದೊಡ್ಡ ಮಟ್ಟದ ಆಕ್ರೋಶ ವ್ಯಕ್ತವಾಗಿದೆ. ರಾಜ್ಯದ ಹದಿನೇಳು

వాట్సాప్ గ్రూప్ లో షేర్ చేయండి