ಕೋವಿಡ್-19 ಚಿಕಿತ್ಸೆಗೆ ಔಷಧಗಳ ಕೊರತೆ ಇಲ್ಲ: ಸಚಿವ ಮನ್ಸುಖ್

ನವದೆಹಲಿ, ಮೇ 20: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಮನ್ಸುಖ್ ಮಾಂಡವಿಯ ಅವರು ಕೋವಿಡ್-19 ಸೋಂಕಿಗೆ ಚಿಕಿತ್ಸೆ ನೀಡುವ ಪ್ರತಿಯೊಂದು ಅತ್ಯವಶ್ಯಕ ಔಷಧಗಳ ಪೂರೈಕೆ ಮೇಲೆ ಸರ್ಕಾರ ನಿಗಾವಹಿಸಿದೆ ಎಂದು ಭರವಸೆ ನೀಡಿದ್ದಾರೆ. ಕೋವಿಡ್-19 ನಿರ್ವಹಣೆಗೆ ಬಳಕೆ ಮಾಡುವ ಎಲ್ಲ ಔಷಧಗಳು ಇದೀಗ ಭಾರತದಲ್ಲಿ ಲಭ್ಯವಿದೆ ಮತ್ತು ಅವುಗಳ ಉತ್ಪಾದನೆ ವೃದ್ಧಿಸಲಾಗಿದೆ ಮತ್ತು

వాట్సాప్ గ్రూప్ లో షేర్ చేయండి