ಭಾರತದ ಕರಾವಳಿಗೆ ಮೇ 26ಕ್ಕೆ ಯಾಸ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ

ನವದೆಹಲಿ, ಮೇ 20: ಪಶ್ಚಿಮ ಕರಾವಳಿ ತೀರದಲ್ಲಿ ತೌಕ್ತೆ ಚಂಡಮಾರುತದ ಭೀಕರತೆ ಅಂತ್ಯವಾಗುತ್ತಿದ್ದಂತೆಯೇ ಮತ್ತೊಂದು ಚಂಡಮಾರುತದ ಮುನ್ನೆಚ್ಚರಿಕೆ ಬಂದಿದೆ. ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗುವ ಈ ಚಂಡಮಾರುತ ಈ ಬಾರಿ ಪಶ್ಚಿಮ ಬಂಗಾಳ ಮತ್ತು ಒಡಿಶಾ ಕರಾವಳಿ ತೀರಕ್ಕೆ ಹಾನಿಯುಂಟು ಮಾಡುವ ಸಾಧ್ಯತೆಯಿದೆ. ಈ ಚಂಡಮಾರುತ ದೇಶಕ್ಕೆ ನೈಋತ್ಯ ಮಾನ್ಸೂನ್‌ಅನ್ನು ಕೂಡ ತನ್ನೊಂದಿಗೆ ಸೆಳೆದುಕೊಂಡು ಬರಲಿದೆ. ಇದು ಮೇ

వాట్సాప్ గ్రూప్ లో షేర్ చేయండి